ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ 9 ಮಂದಿಗೆ ಜೀವದಾನ ಮಾಡಿದ್ದಾನೆ. ಈ ಘಟನೆ ಮೈಸೂರಿನಲ್ಲಿ ಜರುಗಿದೆ ನಡೆದಿದೆ.
ಮುನೇಶ್ವರ ನಗರದ ನಿವಾಸಿ ಮದನ್ ಕುಮಾರ್ (25) ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿತ್ತು. ಇವರಿಂದ ಪಡೆದ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳಿಂದ 9 ಮಂದಿಯ ಜೀವವನ್ನು ವೈದ್ಯರು ಉಳಿಸಿದ್ದಾರೆ.
ಮೈಸೂರಿನ ಸಿದ್ದಾರ್ಥ ಬಡಾವಣೆಯ ರಸ್ತೆಯಲ್ಲಿ ಅ 3ರಂದು ಅಪಘಾತದಿಂದ ಗಾಯಗೊಂಡಿದ್ದ ಇತನನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಪಘಾತದಲ್ಲಿ ತೆಲೆಗೆ ಬಲವಾಗಿ ಪೆಟ್ಟು ಬಿದ್ದ ಕಾರಣ ಯುವಕನ ಮೆದುಳು ನಿಷ್ಕ್ರಿಯಗೊಂಡಿದೆ. ಒಕ್ಕಲಿಗ ಮತಕ್ಕಾಗಿ JDS ಬಗ್ಗೆ ಚೆಲುವರಾಯಸ್ವಾಮಿ ಸಾಫ್ಟ್ ಕಾರ್ನರ್ – ಸೂಕ್ಷ್ಮ ಹೆಜ್ಜೆ ಹಾಕುವ ನಾಯಕ
ಯುವಕನ ಕುಟುಂಬಸ್ಥರ ಒಪ್ಪಿಗೆಯ ಮೇರೆಗೆ ಹೃದಯ, ಶ್ವಾಸಕೋಶಗಳು, 2 ಮೂತ್ರಪಿಂಡಗಳು, ಯಕೃತ್ತು ಮತ್ತು ಕಾರ್ನಿಯಾಗಳನ್ನು ಕಸಿ ಮಾಡಿ ಮೈಸೂರು, ಬೆಂಗಳೂರಿನ ನಾರಾಯಣ ಹೃದಯಾಲಯ, ನೆಪ್ರೋ ಯೂರಾಲಜಿ, ಕೆ.ಆರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ರವಾನಿಸಲಾಗಿದೆ.
- ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
- ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
- ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ
- ಬಿಪೊರ್ಜೊಯ್ ಚಂಡಮಾರುತ : ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗಲಿದೆ – IMD ಮುನ್ಸೂಚನೆ
- ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
More Stories
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
ಗುಡುಗಿದ ಸಿಎಂ – ಡಿಸಿ ಕಚೇರಿ ಸ್ಥಳಾಂತರ