ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.
ಈ ಕುರಿತು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ. ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು. ‘ಮಹಾಕಾಳೇಶ್ವರ ಕಾರಿಡಾರ್’ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು