ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಗ್ರಾಮಸ್ಥರು, ಹೋಗಿ ಹೋಗಿ ನಾವು ವೋಟ್ ಹಾಕಲ್ಲ. ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.
ಚುನಾವಣಾ ಬಹಿಷ್ಕಾರದ ಕೂಗು ಸಿಎಂ ತವರಿನಲ್ಲೇ ಕೇಳಿಬಂದಿದ್ದು, ಪ್ರತಿಭಟನಾಕಾರರು ಯತೀಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ವರ್ಷದ ಮೊದಲ ಸೂರ್ಯಗ್ರಹಣ
ರೈತರು , ಸುನಿಲ್ ಬೊಸ್ ಜಯಕ್ಕಾಗಿ ಮತಯಾಚನೆಗೆ ತೆರಳಿದ್ದ ಸಿದ್ದರಾಮಯ್ಯ ಪುತ್ರ ಯತೀಂದ್ರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
More Stories
ಮುತ್ತತ್ತಿ ಕ್ಷೇತ್ರದಲ್ಲಿ ದುರಂತ: ದೇವರ ದರ್ಶನಕ್ಕೆ ಬಂದಿದ್ದ ಇಬ್ಬರು ಮಹಿಳೆಯರು ನೀರುಪಾಲು
ದಾಂಪತ್ಯವೆಂಬ ಸುಂದರ ಪ್ರೇಮಯಾನ
SSLC ಪಾಸಾದವರಿಗೆ ಸಿಹಿ ಸುದ್ದಿ: ಇಂಡಿಯಾ ಪೋಸ್ಟ್ನಲ್ಲಿ 21,413 ಹುದ್ದೆಗಳ ಭರ್ತಿ!