ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಮೊಮ್ಮಗಳು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ನಲ್ಲಿ ವೈದ್ಯೆಯಾಗಿದ್ದ ಸೌಂದರ್ಯ(30), ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್ವೈ ಮೊಮ್ಮಗಳು.
2018 ರಲ್ಲಿ ಡಾ ನಿರಂಜನ್ ಎಂಬುವವರ ಜೊತೆ ವಿವಾಹವಾಗಿದ್ದ ಸೌಂದರ್ಯ ಗೆ 9 ತಿಂಗಳ ಮಗು ಇದೆ. ಆ ಮಗುವನ್ನು ಪಕ್ಕದ ರೂಂ ನಲ್ಲಿ ಮಲಗಿಸಿ ನಂತರ ಮತ್ತೊಂದು ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ, ಯಡಿಯೂರಪ್ಪ ಪುತ್ರಿ ಪದ್ಮಾವತಿ ಮಗಳಾಗಿದ್ದಳು. ಸದ್ಯ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಶ್ಯಾಂಗ್ರೀಲಾ ಹೋಟೆಲ್ ಬಳಿ ಇರುವ ಅಪಾರ್ಟ್ಮೆಂಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ