ಮಾಜಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಮೊಮ್ಮಗಳು ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಎಂಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ನಲ್ಲಿ ವೈದ್ಯೆಯಾಗಿದ್ದ ಸೌಂದರ್ಯ(30), ಆತ್ಮಹತ್ಯೆ ಮಾಡಿಕೊಂಡಿರುವ ಬಿಎಸ್ವೈ ಮೊಮ್ಮಗಳು.
2018 ರಲ್ಲಿ ಡಾ ನಿರಂಜನ್ ಎಂಬುವವರ ಜೊತೆ ವಿವಾಹವಾಗಿದ್ದ ಸೌಂದರ್ಯ ಗೆ 9 ತಿಂಗಳ ಮಗು ಇದೆ. ಆ ಮಗುವನ್ನು ಪಕ್ಕದ ರೂಂ ನಲ್ಲಿ ಮಲಗಿಸಿ ನಂತರ ಮತ್ತೊಂದು ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ, ಯಡಿಯೂರಪ್ಪ ಪುತ್ರಿ ಪದ್ಮಾವತಿ ಮಗಳಾಗಿದ್ದಳು. ಸದ್ಯ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಶ್ಯಾಂಗ್ರೀಲಾ ಹೋಟೆಲ್ ಬಳಿ ಇರುವ ಅಪಾರ್ಟ್ಮೆಂಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ