ಜುಲೈ 25 ರಂದು ಬಿಜೆಪಿ ಹೈಕಮ್ಯಾಂಡ್ ಸೂಚಿಸುವ ಯಾವುದೇ ನಿರ್ಧಾರಕ್ಕೆ ಬದ್ಧ ಎಂದು ಹೇಳುವ ಮೂಲಕ ಜುಲೈ 26 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಸ್ವತಃ ಯಡಿಯೂರಪ್ಪ ನವರೇ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ, ನೂರಾರು ಮಠಗಳ ಗುರುಗಳೂ ಸೇರಿದಂತೆ ನಂಗೆ ಸರ್ವ ಧರ್ಮಗಳ ಗುರುಗಳು ಆಶೀರ್ವಾದ ಮಾಡಿ ಬೆಂಬಲ ಸೂಚಿಸಿದ್ದಾರೆ. ಬೇರೆ ಯಾವುದೇ ಮುಖ್ಯ ಮಂತ್ರಿಗಳಿಗೆ ಇಷ್ಟೊಂದು ಬೆಂಬಲ ಸಿಕ್ಕಿಲ್ಲ ಎಂದು ಹೇಳಿದರು.
ನನ್ನ ಪರವಾಗಿ ಯಾವುದೇ ನಾಯಕರು, ಕಾರ್ಯಕರ್ತರು ಪ್ರತಿಭಟನೆ ಮಾಡಬೇಡಿ. ಪಕ್ಷದಲ್ಲಿ 75 ವರ್ಷ ವಯಸ್ಸಿನ ವರೆಗೆ ಮಾತ್ರವೇ ಅವಕಾಶವಿದ್ದರೂ ಪಕ್ಷ ನಂಗೆ ಇನ್ನೂ ನಾಲ್ಕು ವರ್ಷ ಹೆಚ್ಚಿನ ಅಧಿಕಾರ ನಡೆಸುವ ಅವಕಾಶ ನೀಡಿದೆ ಎಂದು ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ