Karnataka

ಕೆಆರ್ ಎಸ್ ನಲ್ಲಿ ಯೋಗ ದಿನಾಚರಣೆ – ಅದ್ದೂರಿ ಕಾರ್ಯಕ್ರಮ

ಮಂಡ್ಯ : ಮಂಡ್ಯ ಜಿಲ್ಲಾಡಳಿತದ ವತಿಯಿಂದ 9ನೇ ಅಂತರರಾಷ್ಟ್ರೀಯ ಬೃಹತ್ ಯೋಗ ಕಾರ್ಯಕ್ರಮವು ಕೃಷ್ಣರಾಜಸಾಗರ ಬೃಂದಾವನ ಉದ್ಯಾನವನದಲ್ಲಿ ಬುಧವಾರ ಬೆಳಿಗ್ಗೆ ಜರುಗಿತು.

ಚಂದ್ರವನ ಆಶ್ರಮದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ದಿವ್ಯ ಸನ್ನಿಧಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡುದರು.

ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸೇರಿದಂತೆ ಮಂಡ್ಯ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ ಸಿ ಜಾಫರ್ ಎಸ್ಪಿ ಯತೀಶ್, ಜಿಪಂ ಸಿಇಒ ,ತಹಶಿಲ್ದಾರ್ ಇತರರು ಉಪಸ್ಥಿತರಿದ್ದರು.

ಸಾವಿರಾರು ವಿದ್ಯಾರ್ಥಿಗಳು ಪೋಷಕರು ಯೋಗದಲ್ಲಿ ಪಾಲ್ಗೊಂಡಿದ್ದರು.ಸಿಎಂ ಸಿದ್ದು ಪತ್ನಿ ಪಾರ್ವತಿಗೆ ತೀವ್ರ ಜ್ವರ : ಮಣಿಪಾಲ್ ಗೆ ದಾಖಲು

ಜಿಲ್ಲಾಧಿಕಾರಿ ಡಾ.ಕುಮಾರ್ ಈ ವೇಳೆ ಮಾತನಾಡಿ ಯೋಗದಿಂದ ದೈಹಿಕ – ಮಾನಸಿಕವಾಗಿ ನೆಮ್ಮದಿ ದೊರೆಯುತ್ತದೆ. ಆರೋಗ್ಯವನ್ನು‌ ಹತೋಟಿಯಲ್ಲಿಟ್ಡುಕೊಳ್ಳಲು ಪ್ರತಿನಿತ್ಯ ಒಂದು ಗಂಟೆ ಸಮಯ ಯೋಗಾಭ್ಯಾಸಕ್ಕೆ ಒತ್ತು ಕೊಡಬೇಕು ಎಂದರು.

Newsnap Team
Leave a Comment

Recent Posts

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024