ಸುಮಲತಾ ಬಿಜೆಪಿಗೆ ಬೆಂಬಲ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ರವೀಂದ್ರ ಸುಮಲತಾ ಅವರಿಗೆ ಜಿಲ್ಲೆಯ ಅಸ್ಮಿತೆ, ಸ್ವಾಭಿಮಾನಕ್ಕಾಗಿ 249 ಕಿ.ಮೀ ಪಾದಯಾತ್ರೆ ಮಾಡಿದ್ದೆ. ಹಲವರ ಹೋರಾಟದಿಂದಾಗಿ ಸುಮಲತಾ ಅವರು ಗೆಲುವು ಸಾಧಿಸಿದ್ದಾರೆ. ಆದರೆ ಅವರು ಗೆಲುವು ಸಾಧಿಸಿದ ಬಳಿಕ ಜಿಲ್ಲೆಗೆ ಏನಾದರೂ ಅಭಿವೃದ್ಧಿ ಕೆಲಸವನ್ನು ಮಾಡಬೇಕು ಎನ್ನುವ ಪ್ರಯತ್ನವನ್ನು ಮಾಡಲಿಲ್ಲ ಎಂದಿದ್ದಾರೆ
ಸುಮಲತಾಗೆ ಮಾರ್ಗದರ್ಶಕರು ಗೊತ್ತಿಲ್ಲ, ಜಿಲ್ಲೆಯ ಬೆಳವಣಿಗೆಗೆ ಏನು ಬೇಕು ಎಂದು ನಮಗೆ ಹೇಳಬೇಕಿತ್ತು. ಆ ಯೋಗ್ಯತೆ ನಮಗಿಲ್ಲ ಅಂತಾ ಯಾಕೆ ಅನ್ಕೊಂಡರು ಎಂದು ಪ್ರಶ್ನೆ ಮಾಡಿದ್ದಾರೆ.
ಈ ದಿನ ಯಾಕೆ ಸ್ವಾಭಿಮಾನಿ ಅಂತಾ ಪದೇ ಪದೇ ಬಳಸುತ್ತಾರೆ. ಸ್ವಾಭಿಮಾನಕ್ಕೂ ಅವರಿಗೂ ಎಲ್ಲಿಂದೆಲ್ಲಿ ಸಂಬಂಧ ಯಾವ ಸ್ವಾಭಿಮಾನಿ ಕೆಲಸವನ್ನು ಅವರು ಮಾಡಿದ್ದಾರೆ. ಅವರು ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಕಾದಿದ್ದು ಒಂದೇ ಜಿಲ್ಲೆಗೆ ಭಾಗ್ಯ ಎಂದು ಕಿಡಿಕಾರಿದರು.ಟೋಲ್ ದರ ವಸೂಲಿ: KSRTC ಬಸ್ ಟಿಕೆಟ್ ದರ ಏರಿಕೆ? ಯಾವ ಬಸ್ ಗೆ ಎಷ್ಟು ದರ ? ಮಾಹಿತಿ ಇಲ್ಲಿದೆ
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment