ಬೆಂಗಳೂರಿನ ಆರ್ ಟಿ ನಗರದ ಯುವ ಜೋಡಿಯೊಂದು ಉಡುಪಿಯ ಮಂದಾರ್ತಿಯ ಸಮೀಪದ ಹೆಗ್ಗುಂಜಿಯಲ್ಲಿ ಕಳೆದ ಮಧ್ಯರಾತ್ರಿ ನಂತರ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ, ಯಶವಂತ್ ಯಾದವ್ ಹಾಗೂ ಜ್ಯೋತಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಮಧ್ಯರಾತ್ರಿ ನಂತರ 3 ಗಂಟೆ ವೇಳೆಯಲ್ಲಿ ಸ್ವಿಪ್ಟ್ ಕಾರಿಗೆ ಬೆಂಕಿ ಹತ್ತಿತ್ತು. ಕಾರು ಸಂಪೂರ್ಣವಾಗಿ ಸುಟ್ಟು ಹೋಗಿತ್ತು, ಈ ಕಾರಿನಲ್ಲಿ ಯುವ ಜೋಡಿ ಸುಟ್ಟು ಕರಕಲಾದ ದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಕಾಣೆಯಾದ ಪ್ರಕರಣ ಬೆಂಗಳೂರಿನ ಹೆಬ್ಬಾಳ ಫೋಲಿಸ್ ಠಾಣೆಯಲ್ಲಿ ದಾಖಲಾಗಿತ್ತು.
ಇದನ್ನು ಓದಿ : ಫೇಸ್ ಬುಕ್ ನಲ್ಲಿ ಪರಿಚಯ- ಪ್ರೀತಿಯ ನಾಟಕ : ನಾಗಮಂಗಲದ ಯುವಕನಿಗೆ ಯಾಮಾರಿಸಿದ 50ರ ಆಂಟಿ !
ನಿನ್ನೆ ದಿನ ಮಂಗಳೂರಿಗೆ ಆಗಮಿಸಿದ ಯುವ ಜೋಡಿ ಹುಸೇನ್ ಎಂಬುವವರ ಬಳಿ ಸ್ವಿಪ್ಟ್ ಕಾರನ್ನು ಬಾಡಿಗೆ ಪಡೆದು ಉಡುಪಿಗೆ ಆಗಮಿಸಿದ್ದರೆಂದು ಗೊತ್ತಾಗಿದೆ.ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ