ಬೆಂಗಳೂರಿನ ಆರ್ ಟಿ ನಗರದ ಯುವ ಜೋಡಿಯೊಂದು ಉಡುಪಿಯ ಮಂದಾರ್ತಿಯ ಸಮೀಪದ ಹೆಗ್ಗುಂಜಿಯಲ್ಲಿ ಕಳೆದ ಮಧ್ಯರಾತ್ರಿ ನಂತರ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ, ಯಶವಂತ್ ಯಾದವ್ ಹಾಗೂ ಜ್ಯೋತಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಮಧ್ಯರಾತ್ರಿ ನಂತರ 3 ಗಂಟೆ ವೇಳೆಯಲ್ಲಿ ಸ್ವಿಪ್ಟ್ ಕಾರಿಗೆ ಬೆಂಕಿ ಹತ್ತಿತ್ತು. ಕಾರು ಸಂಪೂರ್ಣವಾಗಿ ಸುಟ್ಟು ಹೋಗಿತ್ತು, ಈ ಕಾರಿನಲ್ಲಿ ಯುವ ಜೋಡಿ ಸುಟ್ಟು ಕರಕಲಾದ ದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಕಾಣೆಯಾದ ಪ್ರಕರಣ ಬೆಂಗಳೂರಿನ ಹೆಬ್ಬಾಳ ಫೋಲಿಸ್ ಠಾಣೆಯಲ್ಲಿ ದಾಖಲಾಗಿತ್ತು.
ಇದನ್ನು ಓದಿ : ಫೇಸ್ ಬುಕ್ ನಲ್ಲಿ ಪರಿಚಯ- ಪ್ರೀತಿಯ ನಾಟಕ : ನಾಗಮಂಗಲದ ಯುವಕನಿಗೆ ಯಾಮಾರಿಸಿದ 50ರ ಆಂಟಿ !
ನಿನ್ನೆ ದಿನ ಮಂಗಳೂರಿಗೆ ಆಗಮಿಸಿದ ಯುವ ಜೋಡಿ ಹುಸೇನ್ ಎಂಬುವವರ ಬಳಿ ಸ್ವಿಪ್ಟ್ ಕಾರನ್ನು ಬಾಡಿಗೆ ಪಡೆದು ಉಡುಪಿಗೆ ಆಗಮಿಸಿದ್ದರೆಂದು ಗೊತ್ತಾಗಿದೆ.ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!