ಬೆಂಗಳೂರಿನ ಆರ್ ಟಿ ನಗರದ ಯುವ ಜೋಡಿಯೊಂದು ಉಡುಪಿಯ ಮಂದಾರ್ತಿಯ ಸಮೀಪದ ಹೆಗ್ಗುಂಜಿಯಲ್ಲಿ ಕಳೆದ ಮಧ್ಯರಾತ್ರಿ ನಂತರ ಕಾರಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ, ಯಶವಂತ್ ಯಾದವ್ ಹಾಗೂ ಜ್ಯೋತಿ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಮಧ್ಯರಾತ್ರಿ ನಂತರ 3 ಗಂಟೆ ವೇಳೆಯಲ್ಲಿ ಸ್ವಿಪ್ಟ್ ಕಾರಿಗೆ ಬೆಂಕಿ ಹತ್ತಿತ್ತು. ಕಾರು ಸಂಪೂರ್ಣವಾಗಿ ಸುಟ್ಟು ಹೋಗಿತ್ತು, ಈ ಕಾರಿನಲ್ಲಿ ಯುವ ಜೋಡಿ ಸುಟ್ಟು ಕರಕಲಾದ ದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಕಾಣೆಯಾದ ಪ್ರಕರಣ ಬೆಂಗಳೂರಿನ ಹೆಬ್ಬಾಳ ಫೋಲಿಸ್ ಠಾಣೆಯಲ್ಲಿ ದಾಖಲಾಗಿತ್ತು.
ಇದನ್ನು ಓದಿ : ಫೇಸ್ ಬುಕ್ ನಲ್ಲಿ ಪರಿಚಯ- ಪ್ರೀತಿಯ ನಾಟಕ : ನಾಗಮಂಗಲದ ಯುವಕನಿಗೆ ಯಾಮಾರಿಸಿದ 50ರ ಆಂಟಿ !
ನಿನ್ನೆ ದಿನ ಮಂಗಳೂರಿಗೆ ಆಗಮಿಸಿದ ಯುವ ಜೋಡಿ ಹುಸೇನ್ ಎಂಬುವವರ ಬಳಿ ಸ್ವಿಪ್ಟ್ ಕಾರನ್ನು ಬಾಡಿಗೆ ಪಡೆದು ಉಡುಪಿಗೆ ಆಗಮಿಸಿದ್ದರೆಂದು ಗೊತ್ತಾಗಿದೆ.ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ