ನವೆಂಬರ್ 22 ಕ್ಕೆ ಕ್ಯಾತಮಾರನ ಹಳ್ಳಿ ಚಂದ್ರ ಹಾಗೂ ಶಶಿಕಲಾ ಮದುವೆ ನಿಶ್ಚಯವಾಗಿತ್ತು. ಎಲ್ಲವೂ ಸುಸೂತ್ರವಾಗಿ ನಡೆದಿದ್ದರೆ ಮದುವೆ ಮಾಡಲು ಕುಟುಂಬದವರು ಸಿದ್ದತೆ ಮಾಡಿದ್ದರು. ಆದರೆ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಮದುವೆ ದಿನಾಂಕಕ್ಕೂ ಮುನ್ನ ಇಬ್ಬರು ಜೋಡಿಗಳ ತಿಥಿ ಕಾರ್ಯಕ್ರಮ ನಡೆಯಲಿದೆ. ಇದು ಎರಡೂ ಕುಟುಂಬಕ್ಕೆ ದುಃಖದ ಸಂಗತಿಯಾಗಿದೆ.
ವಧು ಶಶಿಕಲಾ ಮನೆಯವರು ಮದುವೆ ಭಾರಿ ಸಿದ್ದತೆ ಮಾಡಿದ್ದರು. ಆದರೆ ತಿಥಿ ಮಾಡಲು ತಯಾರಿ ಮಾಡಬೇಕಾಗಿದೆ ಎಂದು ಕುಟುಂಬದವರು ನೊಂದು ಹೇಳುತ್ತಾರೆ.
ಪ್ರಿ ವೆಡ್ಡಿಂಗ್ ಶೂಟ್ ಮಾಡುವ ತಲಕಾಡು ಬಳಿ ಕಾವೇರಿ ನದಿಯಲ್ಲಿ ಜಲ ಸಮಾಧಿಯಾದ ನವ ಜೋಡಿಗಳು ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಶೂಟ್ ಮುಗಿಸಿದ ಫೋಟೊಗಳು ಲಭ್ಯ ವಾಗಿವೆ.
ಸೋಮವಾರ ಒಂದೇ ತೆಪ್ಪದಲ್ಲಿದ್ದ ಜೋಡಿಗಳು ಜಲ ಸಮಾಧಿಯಾದ ನಂತರ ಶವಗಳನ್ನು ಪತ್ತೆ ಮಾಡಿ ನೀರಿನಿಂದ ಹೊರ ತಂದು ಶವ ಪರೀಕ್ಷೆ ಮುಗಿಸಿ, ಎರಡೂ ಕುಟುಂಬದವರು ಅಂತ್ಯ ಸಂಸ್ಕಾರ ನೆರವೇರಿಸಿದರು.
ಎರಡೂ ಕುಟುಂಬಗಳಲ್ಲಿ ಸಂಭವಿಸಿದ ದುರಂತ ಘಟನೆಯ ಶಾಕ್ ನಿಂದ ಯಾರೂ ಹೊರ ಬಂದಿಲ್ಲ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment