ಬೆಂಗಳೂರಿನ ಆನೇಕಲ್ ಪಟ್ಟಣದಲ್ಲಿ ಗ್ರಾ ಲೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಲಿಯ ಅಂಜುಮ್ ಅಣ್ಣಿಗೇರಿ ಸರ್ಜಾಪುರ ನಾಡಕಚೇರಿಯಲ್ಲಿ ಗ್ರಾಮ ಲೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಅಣ್ಣನೊಂದಿಗೆ ವಾಸವಾಗಿದ್ದ ಆಲಿಯ ಅಂಜುಮ್ ಅಣ್ಣ ಕೆಲಸದ ಮೇಲೆ ಬಳ್ಳಾರಿಗೆ ಹೋಗಿದ್ದ ಸಮಯದಲ್ಲಿ , ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆಗೆ ಕಾರಣವೆನೆಂದು ಇನ್ನೂ ತಿಳಿದುಬಂದಿಲ್ಲ .
ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪ್ರಕರಣ ಆನೇಕಲ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.ಇದನ್ನು ಓದಿ –ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
This website uses cookies.
Leave a Comment