ಚಿರತೆ ದಾಳಿಗೆ ಎರಡನೇ ಬಲಿಯಾದ ಬೆನ್ನಲ್ಲೇ ಚಿರತೆಗೆ ಕಂಡಲ್ಲಿ ಗುಂಡು ಹಾರಿಸಲು ಚಿರತೆ ಕಂಡು ಬಂದಲ್ಲಿ ಗುಂಡು ಹಾರಿಸಲು ಡಿಸಿಎಫ್ ಕಮಲ ಕರಿಕಾಲನ್ ಸೂಚನೆ ಹೊರಡಿಸಿದ್ದಾರೆ.ರಾಜ್ಯದಲ್ಲಿ 71 ಮಂದಿ ತಹಶೀಲ್ದಾರ್ ಗಳ ವರ್ಗಾವಣೆಗೆ ಆದೇಶ – ಪಟ್ಟಿ ಇಲ್ಲಿದೆ
ಚಿರತೆ ದಾಳಿಯಿಂದ ಮೃತಪಟ್ಟ ಯುವತಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕುಟುಂಬಕ್ಕೆ 5 ವರ್ಷಗಳ ಕಾಲ 2 ಸಾವಿರ ರೂ. ಮಾಸಾಶನ. ಕುಟುಂಬದ ಒಬ್ಬ ಸದಸ್ಯರಿಗೆ ಹೊರ ಗುತ್ತಿಗೆ ಆಧಾರದಡಿ ಕೆಲಸ ನೀಡಲು ಅರಣ್ಯ ಇಲಾಖೆ ಮುಂದಾಗಿದೆ.
ಟಿ. ನರಸೀಪುರ ಎಫ್ಆರ್ಓಗೆ ಕಡ್ಡಾಯ ರಜೆ ನೀಡಿ ಈ ಬಗ್ಗೆ ತನಿಖೆ ನಡೆಸಲು ಆದೇಶ ಹೊರಡಿಸಲಾಗಿದೆ, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಮೈಸೂರಿನಲ್ಲಿ ಕಳೆದ ಕೆಲ ತಿಂಗಳಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಇದೀಗ ಎರಡನೇ ಬಲಿ ಪಡೆದಿದೆ.
ನಿನ್ನೆ ಸಂಜೆ ಟಿ.ನರಸೀಪುರ ತಾಲೂಕಿನಲ್ಲಿ ಕಾಲೇಜು ಯುವತಿ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿತು. ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟಿದ್ದಾಳೆ. ಈ ಹಿಂದೆ ಕಳೆದ ತಿಂಗಳು ಯುವಕನೋರ್ವನನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಹಾಗಾಗಿ ಸಾರ್ವಜನಿಕರಿಂದ ತೀವ್ರ ಆಕ್ಷೇಪ ಕೇಳಿ ಬಂದ ಹಿನ್ನೆಲೆ ಅರಣ್ಯ ಇಲಾಖೆ ಚಿರತೆಗೆ ಕಂಡಲ್ಲಿ ಗುಂಡು ಹಾರಿಸಲು ಸೂಚಿಸಿದೆ.
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
This website uses cookies.
Leave a Comment