ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ. ಇಂದ್ರೇಶ್ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದಾರೆ.ನಾಳೆ ನಟಿ ರಮ್ಯಾ ಕೊಡುವ ಗುಡ್ ನ್ಯೂಸ್ ಏನು ಗೊತ್ತಾ?
ಉಚಿತ ಗಣೇಶ ಮೂರ್ತಿ ವಿತರಿಸುವುದಾಗಿ ಹತ್ತು ದಿನಗಳ ಮುಂಚೆಯೇ ಘೋಷಣೆ ಮಾಡಿದ್ದರು. ನೋಂದಣಿ ಮಾಡಿಕೊಳ್ಳುವಂತೆ ಮೇಲುಕೋಟೆ ಕ್ಷೇತ್ರದ ಜನರಿಗೆ ಇಂದ್ರೇಶ್ ಕರೆ ನೀಡಿದ್ದರು.
ಉಚಿತವಾಗಿ ಗಣೇಶ ಮೂರ್ತಿ ಸಿಗುತ್ತದೆ ಎಂಬ ಆಸೆಯಿಂದ ನೂರಾರು ಸಂಖ್ಯೆಯಲ್ಲಿ ಯುವಕರು ಆಗಮಿಸಿದ್ದರು. ಗಣೇಶ ಮೂರ್ತಿಗಾಗಿ ನಾ ಮುಂದು ತಾ ಮುಂದೆ ಎಂದು ಮುಗಿಬಿದ್ದಿದ್ದರು.
ಮೊದಲಿಗೆ ಇಂದ್ರೇಶ್ ಅವರು ತರಿಸಿದ್ದ 600 ಗೌರಿ-ಗಣೇಶ ಮೂರ್ತಿ ಕ್ಷಣಾರ್ಧದಲ್ಲಿ ಖಾಲಿ ಆಯಿತು.
ಯುವಕರ ಸಂಖ್ಯೆ ಹೆಚ್ಚಿದ್ದರಿಂದ ಸ್ಥಳೀಯವಾಗಿ ಮತ್ತಷ್ಟು ಗಣೇಶ ಮೂರ್ತಿ ತರಿಸಿ ಹಂಚಲಾಯಿತು. ಫ್ರೀ ಗಣೇಶನಿಗಾಗಿ ನೂಕು ನುಗ್ಗಲು ಕೂಡ ಹೆಚ್ಚಿತ್ತು. ಪರಿಸ್ಥಿತಿ ನಿಭಾಯಿಸಲು ಇಂದ್ರೇಶ್ ಬೆಂಬಲಿಗರು ಹರಸಾಹಸ ಪಟ್ಟರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
ಆದರೂ ಕೆಲ ಯುವಕರ ತಂಡಕ್ಕೆ ಗಣೇಶ ಸಿಗದೇ ನಿರಾಸೆಯಾಯಿತು.