Karnataka

ಪಾಂಡವಪುರದಲ್ಲಿ ಉಚಿತ ಗಣೇಶನಿಗಾಗಿ ಮುಗಿಬಿದ್ದ ಯುವಕರು

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ.

ಬಿಜೆಪಿ ಟಿಕೆಟ್‌ ಆಕಾಂಕ್ಷಿ ಡಾ. ಇಂದ್ರೇಶ್‌ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದಾರೆ.ನಾಳೆ ನಟಿ ರಮ್ಯಾ ಕೊಡುವ ಗುಡ್ ನ್ಯೂಸ್ ಏನು ಗೊತ್ತಾ?

ಉಚಿತ ಗಣೇಶ ಮೂರ್ತಿ ವಿತರಿಸುವುದಾಗಿ ಹತ್ತು ದಿನಗಳ ಮುಂಚೆಯೇ ಘೋಷಣೆ ಮಾಡಿದ್ದರು. ನೋಂದಣಿ ಮಾಡಿಕೊಳ್ಳುವಂತೆ ಮೇಲುಕೋಟೆ ಕ್ಷೇತ್ರದ ಜನರಿಗೆ ಇಂದ್ರೇಶ್‌ ಕರೆ ನೀಡಿದ್ದರು.

ಉಚಿತವಾಗಿ ಗಣೇಶ ಮೂರ್ತಿ ಸಿಗುತ್ತದೆ ಎಂಬ ಆಸೆಯಿಂದ ನೂರಾರು ಸಂಖ್ಯೆಯಲ್ಲಿ ಯುವಕರು ಆಗಮಿಸಿದ್ದರು. ಗಣೇಶ ಮೂರ್ತಿಗಾಗಿ ನಾ ಮುಂದು ತಾ ಮುಂದೆ ಎಂದು ಮುಗಿಬಿದ್ದಿದ್ದರು.

ಮೊದಲಿಗೆ ಇಂದ್ರೇಶ್‌ ಅವರು ತರಿಸಿದ್ದ 600 ಗೌರಿ-ಗಣೇಶ ಮೂರ್ತಿ ಕ್ಷಣಾರ್ಧದಲ್ಲಿ ಖಾಲಿ ಆಯಿತು.

ಯುವಕರ ಸಂಖ್ಯೆ ಹೆಚ್ಚಿದ್ದರಿಂದ ಸ್ಥಳೀಯವಾಗಿ ಮತ್ತಷ್ಟು ಗಣೇಶ ಮೂರ್ತಿ ತರಿಸಿ ಹಂಚಲಾಯಿತು. ಫ್ರೀ ಗಣೇಶನಿಗಾಗಿ ನೂಕು ನುಗ್ಗಲು ಕೂಡ ಹೆಚ್ಚಿತ್ತು. ಪರಿಸ್ಥಿತಿ ನಿಭಾಯಿಸಲು ಇಂದ್ರೇಶ್‌ ಬೆಂಬಲಿಗರು ಹರಸಾಹಸ ಪಟ್ಟರು.


ಆದರೂ ಕೆಲ ಯುವಕರ ತಂಡಕ್ಕೆ ಗಣೇಶ ಸಿಗದೇ ನಿರಾಸೆಯಾಯಿತು.

Team Newsnap
Leave a Comment

Recent Posts

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024