ಆದರ್ಶ (24)ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು , ದಿನನಿತ್ಯ ಮದ್ಯಪಾನ (Alcohol) ಸೇವಿಸಿ ಮನೆಗೆ ಬರುತ್ತಿದ್ದ ಮಗನ ವರ್ತನೆಯಿಂದ ಪೋಷಕರು ಬೇಸತ್ತಿದ್ದರು.
ಇದೇ ವಿಚಾರಕ್ಕೆ ಪೋಷಕರು ಬುದ್ದಿವಾದ ಹೇಳಿದ್ದು , ಬುದ್ದಿವಾದವನ್ನೇ ಅವಮಾನ ಎಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಬೆಂಗಳೂರು ಏರ್ಪೋರ್ಟ್ ನಲ್ಲಿ ‘22.5 ಲಕ್ಷ’ ಮೌಲ್ಯದ ಅಕ್ರಮ ಚಿನ್ನ ಸಾಗಣೆ
ಮಾನ್ವಿ ಪಟ್ಟಣದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಆದರ್ಶ ಮದ್ಯವ್ಯಸನಿಯಾಗಿದ್ದನು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು