ಶಾಂತಿನಾಥ ಸುರೇಶ ಕೇಸ್ತಿ (27) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ) ಎಂದು ಗುರುತಿಸಲಾಗಿದೆ.
ಶಾಂತಿನಾಥ ಸುರೇಶ ಕೇಸ್ತಿ ಹುಕ್ಕೇರಿ ಪಟ್ಟಣದಲ್ಲಿ ಗ್ಯಾರೇಜ್ ನಡೆಸುತ್ತಿದ್ದು , ಸಾಲದ ಸುಳಿಗೆ ಕೂಡ ಸಿಲುಕಿದ್ದನು ಎಂದು ತಿಳಿದುಬಂದಿದೆ .ಬೆಂಗಳೂರಿನಲ್ಲಿ ರೇವ್ ಪಾರ್ಟಿ : 86 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್
ಮದುವೆ ಆಗಲಿಲ್ಲ ಎಂಬ ಕೊರಗು ಕೂಡ ಇದ್ದುದ್ದರಿಂದ ಮನನೊಂದು ಸುರೇಶ್ ಗ್ಯಾರೇಜ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು