ಮಂಡ್ಯ ತಾಲ್ಲೂಕಿನ ಹೊಡಾಘಟ್ಟ ಗ್ರಾಮದ ಲೇಟ್ ಎಚ್.ಬಿ.ಶಿವರಾಮು ಪುತ್ರ ಎಚ್.ಎಸ್. ಉಲ್ಲಾಸ್ ಗೌಡ(28) ಆಕಸ್ಮಿಕವಾಗಿ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ.
ಬುಧವಾರ ಮಧ್ಯಾಹ್ನ ಗದ್ದೆಯಲ್ಲಿ ನೀರು ಹಾಯಿಸುತ್ತಿದ್ದಾಗ ಘಟನೆ ನಡೆದಿದೆ, ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದರು.
ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಕೆರಗೋಡು ಪೊಲೀಸ್ ಠಾಣೆ ಪ್ರಕರಣ ಮಾಡಲಾಗಿದೆ. ಅಂತ್ಯಸಂಸ್ಕಾರ ಹೊಡಾಘಟ್ಟ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು