ರಾಷ್ಟ್ರೀಯ

ತಾಯ್ನನಾಡಿಗೆ ಮರಳದೇ ಉಕ್ರೇನ್​ಗಾಗಿ ಗನ್ ಹಿಡಿದು ಸೈನ್ಯ ಸೇರಿದ ತಮಿಳುನಾಡಿನ ಯುವಕ!

ರಷ್ಯಾ- ಉಕ್ರೇನ್ ನಡುವೆ ಭೀಕರ ಯುದ್ಧದ ಪರಿಣಾಮ ಭಾರತೀಯರು ತಾಯ್ನಾಡಿಗೆ ಮರಳುತ್ತಿದ್ದರೆ 21 ವರ್ಷದ ಭಾರತೀಯ (ತಮಿಳುನಾಡಿನ) ವಿದ್ಯಾರ್ಥಿ ಉಕ್ರೇನ್ ಸೇನೆಗೆ ಸೇರಿದ್ದಾನೆ

ತಮಿಳುನಾಡಿನ ಕೊಯಿಮತ್ತೂರು ಜಿಲ್ಲೆಯ 21 ವರ್ಷದ ಯುವಕ ಸೈನಿಕೇಶ್ ರವಿಚಂದ್ರನ್ ಉಕ್ರೇನ್ ಸೇನೆ ಸೇರಿದ್ದಾನೆಂಬ ಸುದ್ದಿ ಬಂದಿದೆ

ಉಕ್ರೇನ್​ ಪ್ಯಾರಾ ಮಿಲಿಟರಿಗೆ ಸೇರಿ ರಷ್ಯಾ ವಿರುದ್ಧ ಹೋರಾಟ ಮಾಡುತ್ತಿದ್ದಾನೆ ಎನ್ನಲಾಗಿದೆ.

ಉಕ್ರೇನ್ ಬಿಕ್ಕಟ್ಟು ಬೆನ್ನಲ್ಲೇ ಅಧಿಕಾರಿಗಳು ತಮಿಳುನಾಡಿನಲ್ಲಿರುವ ಸೈನಿಕೇಶ್ ನಿವಾಸಕ್ಕೆ ಭೇಟಿ ನೀಡಿದ್ದರು.

ಈ ವೇಳೆ ಪೋಷಕರನ್ನು ವಿಚಾರಿಸಿದ್ದಾರೆ. ಆಗ ಸೈನಿಕೇಶ್ ಭಾರತೀಯ ಆರ್ಮಿಗೆ ಸೇರಲು ಅರ್ಜಿ ಸಲ್ಲಿಸಿದ್ದರು. ಆದರೆ  ಕಾರಣಾಂತರಗಳಿಂದ ಅದು ರಿಜೆಕ್ಟ್ ಆಗಿತ್ತು ಅನ್ನೋ ಮಾಹಿತಿ ಲಭ್ಯವಾಗಿದೆ.

2018ರಲ್ಲಿ ಸೈನಿಕೇಶ್ ಉಕ್ರೇನ್​ಗೆ ವಿದ್ಯಾಭ್ಯಾಸಕ್ಕೆ ಹೋಗಿದ್ದ. ಖಾರ್ಕಿವ್​ನ ನ್ಯಾಷನಲ್ ಏರೋಸ್ಪೇಸ್ ವಿವಿಯಲ್ಲಿ ಓದಲು ಉಕ್ರೇನ್​ಗೆ ತೆರಳಿದ್ದ. ಅದರಂತೆ 2022ರಲ್ಲಿ ತಮ್ಮ ಕೋರ್ಸ್​ ಅನ್ನ ಸೈನಿಕೇಶ್ ಮುಗಿಸಿದ್ದಾನೆ.

ಈ ನಡುವೆ ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿತು. ಪರಿಣಾಮ ಅವರ ಕುಟುಂಬ ಸೈನಿಕೇಶ್ ಸಂಪರ್ಕವನ್ನ ಕಳೆದುಕೊಂಡಿತು. ಹೀಗಾಗಿ ಅವರು ವಿದೇಶಾಂಗ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಿದರು.

ನಂತರ ಸೈನಿಕೇಶ್ ಅವರನ್ನ ಸಂಪರ್ಕಿಸಲು ಸಾಧ್ಯವಾಗಿದೆ. ಈ ವೇಳೆ ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೇನೆಗೆ ಸೇರಿಕೊಂಡಿರುವ ಮಾಹಿತಿಯನ್ನು ಕುಟುಂಬಕ್ಕೆ ತಿಳಿಸಿದ್ದಾನೆ.

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024