ರಷ್ಯಾ- ಉಕ್ರೇನ್ ನಡುವೆ ಭೀಕರ ಯುದ್ಧದ ಪರಿಣಾಮ ಭಾರತೀಯರು ತಾಯ್ನಾಡಿಗೆ ಮರಳುತ್ತಿದ್ದರೆ 21 ವರ್ಷದ ಭಾರತೀಯ (ತಮಿಳುನಾಡಿನ) ವಿದ್ಯಾರ್ಥಿ ಉಕ್ರೇನ್ ಸೇನೆಗೆ ಸೇರಿದ್ದಾನೆ
ತಮಿಳುನಾಡಿನ ಕೊಯಿಮತ್ತೂರು ಜಿಲ್ಲೆಯ 21 ವರ್ಷದ ಯುವಕ ಸೈನಿಕೇಶ್ ರವಿಚಂದ್ರನ್ ಉಕ್ರೇನ್ ಸೇನೆ ಸೇರಿದ್ದಾನೆಂಬ ಸುದ್ದಿ ಬಂದಿದೆ
ಉಕ್ರೇನ್ ಪ್ಯಾರಾ ಮಿಲಿಟರಿಗೆ ಸೇರಿ ರಷ್ಯಾ ವಿರುದ್ಧ ಹೋರಾಟ ಮಾಡುತ್ತಿದ್ದಾನೆ ಎನ್ನಲಾಗಿದೆ.
ಉಕ್ರೇನ್ ಬಿಕ್ಕಟ್ಟು ಬೆನ್ನಲ್ಲೇ ಅಧಿಕಾರಿಗಳು ತಮಿಳುನಾಡಿನಲ್ಲಿರುವ ಸೈನಿಕೇಶ್ ನಿವಾಸಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಪೋಷಕರನ್ನು ವಿಚಾರಿಸಿದ್ದಾರೆ. ಆಗ ಸೈನಿಕೇಶ್ ಭಾರತೀಯ ಆರ್ಮಿಗೆ ಸೇರಲು ಅರ್ಜಿ ಸಲ್ಲಿಸಿದ್ದರು. ಆದರೆ ಕಾರಣಾಂತರಗಳಿಂದ ಅದು ರಿಜೆಕ್ಟ್ ಆಗಿತ್ತು ಅನ್ನೋ ಮಾಹಿತಿ ಲಭ್ಯವಾಗಿದೆ.
2018ರಲ್ಲಿ ಸೈನಿಕೇಶ್ ಉಕ್ರೇನ್ಗೆ ವಿದ್ಯಾಭ್ಯಾಸಕ್ಕೆ ಹೋಗಿದ್ದ. ಖಾರ್ಕಿವ್ನ ನ್ಯಾಷನಲ್ ಏರೋಸ್ಪೇಸ್ ವಿವಿಯಲ್ಲಿ ಓದಲು ಉಕ್ರೇನ್ಗೆ ತೆರಳಿದ್ದ. ಅದರಂತೆ 2022ರಲ್ಲಿ ತಮ್ಮ ಕೋರ್ಸ್ ಅನ್ನ ಸೈನಿಕೇಶ್ ಮುಗಿಸಿದ್ದಾನೆ.
ಈ ನಡುವೆ ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿತು. ಪರಿಣಾಮ ಅವರ ಕುಟುಂಬ ಸೈನಿಕೇಶ್ ಸಂಪರ್ಕವನ್ನ ಕಳೆದುಕೊಂಡಿತು. ಹೀಗಾಗಿ ಅವರು ವಿದೇಶಾಂಗ ಇಲಾಖೆ ಅಧಿಕಾರಿಗಳನ್ನು ಸಂಪರ್ಕ ಮಾಡಿದರು.
ನಂತರ ಸೈನಿಕೇಶ್ ಅವರನ್ನ ಸಂಪರ್ಕಿಸಲು ಸಾಧ್ಯವಾಗಿದೆ. ಈ ವೇಳೆ ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಸೇನೆಗೆ ಸೇರಿಕೊಂಡಿರುವ ಮಾಹಿತಿಯನ್ನು ಕುಟುಂಬಕ್ಕೆ ತಿಳಿಸಿದ್ದಾನೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment