ಕೊಡಗು : ಯುವಕನೊಬ್ಬ ಮಾನಸಿಕ ಖಿನ್ನತೆಗೆ ಒಳಗಾಗಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ನಡೆದಿದೆ.
ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಹೇಳಲಾಗುತ್ತಿದ್ದು, ಸಿಂಗಲ್ ಬ್ಯಾರಲ್ ಗನ್ನಿಂದ ಎದೆಗೆ ಗುಂಡು ಹೊಡೆದುಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ .
ಇದನ್ನು ಓದಿ –ಸರ್ಕಾರದ 6ನೇ ಗ್ಯಾರಂಟಿ ಶೀಘ್ರದಲ್ಲೇ ಘೋಷಣೆ : ಲಕ್ಷ್ಮಿ ಹೆಬ್ಬಾಳ್ಕರ್
ಮರಣೋತ್ತರ ಪರೀಕ್ಷೆ ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು ,ಮಾದಪುರ ಪೊಲೀಸರು ಸ್ಥಳಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು