ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಪುರಾಣ ಪ್ರಸಿದ್ಧ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯ ಸಮೀಪದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದ ನಿವಾಸಿಗಳಾದ ಭರತ್(22) ಮತ್ತು ವಿನೋದ್(21) ನೀರಲ್ಲಿ ಮುಳುಗಿ ಸಾವಿಗೀಡಾದವರು.
ನಾಲ್ವರು ಸ್ನೇಹಿತರ ಜೊತೆ ಭರತ್ ಮತ್ತು ವಿನೋದ್ ದೇವಾಲಯಕ್ಕೆ ಬಂದಿದ್ದು, ಈ ವೇಳೆ ಕೆರೆಯಲ್ಲಿ ಈಜಲು ಹೋಗಿದ್ದಾಗ ಘಟನೆ ಸಂಭವಿಸಿದೆ.
ಇಬ್ಬರೂ ನೀರುಪಾಲಾಗಿದ್ದಾರೆ. ಶವಗಳ ಅಗ್ನಿಶಾಮಕದಳ ಶೋಧಕಾರ್ಯಾ ನಡೆಸುತ್ತಿದೆ. ಪಟ್ಟಣ ಪೋಲಿಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ