ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಪುರಾಣ ಪ್ರಸಿದ್ಧ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯ ಸಮೀಪದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೊಸ ಹೊಳಲು ಗ್ರಾಮದ ನಿವಾಸಿಗಳಾದ ಭರತ್(22) ಮತ್ತು ವಿನೋದ್(21) ನೀರಲ್ಲಿ ಮುಳುಗಿ ಸಾವಿಗೀಡಾದವರು.
ನಾಲ್ವರು ಸ್ನೇಹಿತರ ಜೊತೆ ಭರತ್ ಮತ್ತು ವಿನೋದ್ ದೇವಾಲಯಕ್ಕೆ ಬಂದಿದ್ದು, ಈ ವೇಳೆ ಕೆರೆಯಲ್ಲಿ ಈಜಲು ಹೋಗಿದ್ದಾಗ ಘಟನೆ ಸಂಭವಿಸಿದೆ.
ಇಬ್ಬರೂ ನೀರುಪಾಲಾಗಿದ್ದಾರೆ. ಶವಗಳ ಅಗ್ನಿಶಾಮಕದಳ ಶೋಧಕಾರ್ಯಾ ನಡೆಸುತ್ತಿದೆ. ಪಟ್ಟಣ ಪೋಲಿಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ