ಕುಮಾರಸ್ವಾಮಿ ಜೊತೆ ಮುನಿಸಿಕೊಂಡು ಕಾಂಗ್ರೆಸ್ ಸೇರಿ ಟಿಕೆಟ್ ವಂಚಿತರಾದ ವೈಎಸ್ ವಿ ದತ್ತ ಅವರಿಗೆ ಕಡೂರಿನಿಂದಲೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಘೋಷಿಸಿದರು.
ದತ್ತ ನಾಮಪತ್ರ ಸಲ್ಲಿಕೆ ದಿನ ದೇವೇಗೌಡರು ಕಡೂರಿಗೆ ಆಗಮಿಸಿ ಆಶೀರ್ವಾದ ಮಾಡಲಿದ್ದಾರೆ ಎಂದು ರೇವಣ್ಣಹೇಳಿದರು.
ದತ್ತರ ನಿವಾಸಕ್ಕೆ ಇಂದು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಜೆಡಿಎಸ್ ಗೆ ರೆಬಲ್ ಆಗಿದ್ದ ದತ್ತ ಮನಸ್ಥಿತಿ ಬದಲಿಸಿದರು.
ನಿನ್ನೆ ಸ್ವತಃ ದೇವೇಗೌಡರೇ ದತ್ತ ಜೊತೆ ದೂರವಾಣಿಯಲ್ಲಿ ಮಾತನಾಡಿ ಜೆಡಿಎಸ್ ಮರಳುವಂತೆ ಸೂಚನೆ ನೀಡಿದ್ದ ಬೆನ್ನಲ್ಲೇ ದತ್ತ ಜೆಡಿಎಸ್ ಗೆ ವಾಪಸ್ಸಾಗಿದ್ದಾರೆ.
ಹಾಸನ ಟಿಕೆಟ್ ಅನ್ನು ಕುಮಾರಸ್ವಾಮಿ ಸಾಮಾನ್ಯ ಕಾರ್ಯ ಕರ್ತನಿಗೆ ನೀಡುವ ಬಯಕೆಗೆ, ದತ್ತ ಜೆಡಿಎಸ್ ಪುನರಾಗಮನವು ಸರಳ ದಾರಿ ಮಾಡಿಕೊಟ್ಟಂತಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು