ಜೆಡಿಎಸ್ ನ ಮತ್ತೊಂದು ವಿಕೆಟ್ ಉರುಳಲು ತುದಿಗಾಲಿನಲ್ಲಿ ನಿಂತಿದೆ, ದೇವೇಗೌಡರ ಮಾನಸ ಪುತ್ರ, ಬಲಗೈ ಬಂಟ ಎಂದೇ ಖ್ಯಾತಿಯಾಗಿದ್ದ YSV ದತ್ತ ದಳಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ಸ್ವತಃ ದತ್ತ ಅವರೇ ತಮ್ನ ಆಪ್ತನೊಂದಿಗೆ ದೂರವಾಣಿಯಲ್ಲಿ ಈ ಕುರಿತಂತೆ ಮಾತನಾಡಿರುವ ಎಲ್ಲಾ ಸಂಗತಿಗಳು ಪುಲ್ ವೈರಲ್ ಆಗಿದೆ.
ಸಿದ್ದಾಮಣ್ಣ ಕಾಂಗ್ರೆಸ್ ಸೇರು, MLA ಮಾಡಿ, ಮಂತ್ರಿ ಮಾಡುವೆ ಎಂದು ಹೇಳ್ತಾ ಇದ್ದಾರೆ. ಮುಂದೆ ನಿಮಗೆಲ್ಲಾ ಒಳ್ಳೆಯದಾಗುತ್ತೆ ಎಂದಿದ್ದಾರೆ. ನಾನು ಇನ್ನೂ ತೀರ್ಮಾನ ಮಾಡಬೇಕಿದೆ ಎಂದು ಆಡಿಯೋದಲ್ಲಿ ವೈಎಸ್ ವಿ ದತ್ತ ಆಪ್ತನಿಗೆ ಹೇಳಿದ್ದಾರೆ.
ಇದನ್ನು ಓದಿ :PSI ನೇಮಕಾತಿ ಅಕ್ರಮ: ತಮ್ಮನ ಬಂಧನ – ನೊಂದ ಅಣ್ಣ ಆತ್ಮಹತ್ಯೆಗೆ ಶರಣು
ಈ ಕುರಿತಂತ ಸ್ಪಷ್ಟನೆ ನೀಡಿರು ದತ್ತ, ಕಾಂಗ್ರೆಸ್ ಸೇರುವ ಸಂಬಂಧ ನಾವು ಇನ್ನೂ ಕ್ಷೇತ್ರದ ಜನಾಭಿಪ್ರಾಯ ಸಂಗ್ರಹ ಮಾಡಬೇಕಿದೆ. ನಾನು ಯಾವತ್ತೂ ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರುವೆ ಎಂದು ಹೇಳಿಲ್ಲ. ಜನರು ಹಾಗೂ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದರು.
ನನ್ನನ್ನು ಕಾಂಗ್ರೆಸ್ ಗೆ ಆಹ್ವಾನ ಮಾಡಿದ್ದಾರೆಂಬ ಸಿದ್ದರಾಮಯ್ಯನವರ ಅಭಿಪ್ರಾಯದ ಬಗ್ಗೆಯೂ ನಾನು ಈಗಲೇ ಏನು ಹೇಳಲಾರೆ. ಆದರೆ ಒಂದಂತೂ ಸತ್ಯ ಕ್ಷೇತ್ರದಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯುತ್ತಿದೆ ಎಂದು ದತ್ತಾ ಹೇಳಿದರು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಗೆ ಕೈ ಕೊಟ್ಟು ಸೈಕಲ್ ಏರಿದ ಕಪಿಲ್ ಸಿಬಾಲ್