ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ , ಜಾರಿಗೊಳಿಸಲಾಗುತ್ತಿದೆ ಮತ್ತು 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ.
ಇದೀಗ 2024 ರ ಜನವರಿಯಲ್ಲಿ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆಗಲನ್ನು ನಡೆಸಲಾಗಿದೆ.ರೈಲ್ವೆ ಇಲಾಖೆಯಿಂದ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆ, ಸಂದರ್ಶನವಿಲ್ಲದೇ ಆಯ್ಕೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು