ಯುವ ಮತ್ತು ಶ್ರೀದೇವಿ ಜೋಡಿ ಪ್ರೀತಿಸಿ ಮದುವೆಯಾಗಿದ್ದು , ಇದೀಗ ದಾಂಪತ್ಯಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ.
ಯುವರಾಜ್ಕುಮಾರ್ ಜೂನ್ 6ರಂದು ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ,ಜುಲೈ 4ರಂದು ವಿಚಾರಣೆಗೆ ನಿಗದಿಯಾಗಿದೆ.
ಮೈಸೂರು ಮೂಲದ ಶ್ರೀದೇವಿ ಮತ್ತು ಯುವರಾಜ್ಕುಮಾರ್ ಹಲವು ವರ್ಷಗಳ ಪ್ರೀತಿಸಿ 2019ರ ಮೇ 26ರಂದು ಅದ್ಧೂರಿಯಾಗಿ ಮದುವೆಯಾಗಿದ್ದರು.ಕೇಂದ್ರ ಸಚಿವರಾಗಿ ಎಚ್ ಡಿ ಕೆ ಪ್ರಮಾಣ ವಚನ ಸ್ವೀಕಾರ
ಇದೀಗ ಇಬ್ಬರೂ ಡಿವೋರ್ಸ್ಗೆ ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು