ಸಮಿತಿಯ ಸದಸ್ಯರಾಗಿ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಚಿವರಾದ ಈಶ್ವರ್ ಖಂಡ್ರೆ, ಎಚ್.ಕೆ.ಪಾಟೀಲ್, ಎಚ್.ಸಿ.ಮಹದೇವಪ್ಪ, ಡಾ.ಶರಣಪ್ರಕಾಶ್ ಪಾಟೀಲ್, ಆರ್.ಬಿ. ತಿಮ್ಮಾಪುರ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ನೇಮಿಸಲಾಗಿದೆ.
ಶಾಸಕರಾದ ರೂಪಾ ಶಶಿಧರ್, ಎ.ಎಸ್.ಪೊನ್ನಣ್ಣ, ಕೆ.ಎಂ.ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್, ವಿಧಾನಪರಿಷತ್ನ ಸದಸ್ಯ ಎಸ್.ರವಿ, ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ವಿಜಯ್ ಸಿಂಗ್ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಮಂಜುನಾಥ ಗೌಡ ಸಮಿತಿಯ ಸದಸ್ಯರಾಗಿದ್ದು, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಸಮಿತಿಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.ರಾಜ್ಯ ಸರ್ಕಾರ ದಿಂದ ನಾಲ್ವರು IAS ಅಧಿಕಾರಿಗಳ ವರ್ಗಾವಣೆ
ಎಲ್ಲಾ ಜಿಲ್ಲೆಗಳಲ್ಲಿ ಚುನಾವಣೆಯನ್ನು ನಡೆಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೂಲಂಕುಶವಾಗಿ ವರದಿಯನ್ನು 15 ದಿನಗಳ ಒಳಗಾಗಿ ಕೆಪಿಸಿಸಿಗೆ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆಂದು ಗೊತ್ತಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment